Karnataka Weather: ಕರ್ನಾಟಕದಲ್ಲಿ ಮೇ 30 ರವರೆಗೆ ಭಾರೀ ಮಳೆ! ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ, ಇಲ್ಲಿದೆ ನೋಡಿ ಮಾಹಿತಿ
ನಮಸ್ಕಾರ ಸ್ನೇಹಿತರೆ ಭಾರತೀಯ ಹವಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ನೀಡಿದೆ.! ಹೌದು ಸ್ನೇಹಿತರೆ ಕಳೆದ ಒಂದು ವಾರದಿಂದ ಈಗಾಗಲೇ ನಮ್ಮ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದೆ ಹಾಗಾಗಿ ಈಗ ಹವಮಾನ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ. ಹೌದು ಸ್ನೇಹಿತರೆ ಈಗಾಗಲೇ ಮುಂಗಾರು ಮಳೆ ಅಬ್ಬರ ಜೋರಾಗಿದ್ದು ವಾಯುಭಾರ ಕುಸಿತದೆ ಹಿನ್ನೆಲೆಯಲ್ಲಿ ನಮ್ಮ ಕರ್ನಾಟಕದಲ್ಲಿ ಭರ್ಜರಿ ಮಳೆ ಆಗುತ್ತಿದೆ ಹಾಗೂ ಎಂಟು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗುತ್ತಿದ್ದು ಇಂದು ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ ಘೋಷಣೆ ಮಾಡಲಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ ಹಾಗೂ ಶಾಲಾ-ಕಾಲೇಜು ರಜೆಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಮೇ 30ರವರೆಗೆ ಕರ್ನಾಟಕದಲ್ಲಿ ಭರ್ಜರಿ ಮಳೆ (Karnataka Weather).?
ಹೌದು ಸ್ನೇಹಿತರೆ ನಮ್ಮ ಭಾರತೀಯ ಹವಮಾನ ಇಲಾಖೆ ಇದೀಗ ಕರ್ನಾಟಕದಲ್ಲಿ ಇರುವಂತ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಮತ್ತು ಇನ್ನು ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗೂ ಅವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ನಮ್ಮ ಕರ್ನಾಟಕದಲ್ಲಿ ಇನ್ನು ಮೇ 30 ರವರೆಗೆ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.!

ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ (Karnataka Weather).?
ಹೌದು ಸ್ನೇಹಿತರೆ, ನಮ್ಮ ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.! ಹವಾಮಾನ ಇಲಾಖೆ ಮಾಹಿತಿ (information) ಪ್ರಕಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು (4 days) ಗಂಟೆಯವರೆಗೆ ಬಾರಿ ಗುಡುಗು ಮಿಂಚು ಸಹಿತ (weather forecast) ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ ಹಾಗೂ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಾಗಿದ್ದು (weather forecast) ಬೆಳಗಿನ ಜಾವ 7:00 ಯಿಂದ ಮಳೆ ಪ್ರಾರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ..
ಹೌದು ಸ್ನೇಹಿತರೆ ಉತ್ತರ ಕನ್ನಡ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ ಹಾಗೂ ಕೊಡಗು ಮತ್ತು ಚಿಕ್ಕಮಂಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಈ ಒಂದು ಜಿಲ್ಲೆಗಳಲ್ಲಿ ಮುಂದಿನ 30ನೇ ತಾರೀಖಿನವರೆಗೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ (Karnataka Weather).?
ಹೌದು ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಉತ್ತರ ಕರ್ನಾಟಕದ ಯಾದಗಿರಿ, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಂದಿನ 29 ರವರೆಗೆ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಅವಮಾನ ಇಲಾಖೆ ಮಾಹಿತಿ ನೀಡಿದೆ ಗದಗ, ಹಾವೇರಿ, ಹಾಸನ, ಕೊಡಗು, ಬಾಗಲಕೋಟೆ, ಇತರ ಜಿಲ್ಲೆಗಳಲ್ಲಿ ಮೇ 29 ರವರೆಗೆ ಮಳೆಯಾಗಲಿದ್ದು ಈ ಜಿಲ್ಲೆಗಳಿಗೆ ಎಲ್ಲೋ ಘೋಷಣೆ ಮಾಡಲಾಗಿದೆ
ಇಷ್ಟೇ ಅಲ್ಲದೆ ನಮ್ಮ ಬೆಂಗಳೂರು ಕೆಲ ಭಾಗಗಳಲ್ಲಿ ಸಾಧಾರಣ ಮಳೆ ಆಗಲಿದ್ದು ಮತ್ತು ಮೋಡ ಕವಿದ ವಾತಾವರಣ ಏರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ ಇದರ ಜೊತೆಗೆ ಅಲ್ಲಲ್ಲಿ ಹಗುರವಾದ ಸಾಧಾರಣ ಮಳೆ ಆಗಲಿದೆ ಎಂದು ಮಾಹಿತಿ ತಿಳಿಸಿದೆ
ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ (Karnataka Weather).?
ಹೌದು ಸ್ನೇಹಿತರೆ ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಅಲ್ಲಿ ಇರುವಂತ ಶಾಲಾ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ಮುಂಜಾಗ್ರತ ಕ್ರಮವಾಗಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.! ಹೌದು ಸ್ನೇಹಿತರೆ ಇಂದು ಮತ್ತು ನಾಳೆ ದಕ್ಷಿಣ ಕನ್ನಡದ ಶಾಲಾ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ
ಇದರ ಜೊತೆಗೆ ಉಡುಪಿ ಜಿಲ್ಲೆಯಲ್ಲಿ ಕೂಡ ಇಂದು ಅಂಗನವಾಡಿ ಕೇಂದ್ರಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ ಈ ಬಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೇ 28 ನೇ ತಾರೀಖಿನವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ,
ಇದರ ಜೊತೆಗೆ ಚಿಕ್ಕಮಂಗಳೂರು ಜಿಲ್ಲೆಯ ಕೆಲ ತಾಲೂಕುಗಳಿಂದ ಅಂಗನವಾಡಿ ಕೇಂದ್ರಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ ಹಾಗೂ ಮೇ 28 ನೇ ತಾರೀಖಿನವರೆಗೆ ಈ ರಜೆ ಮುಂದುವರೆಯುತ್ತದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಸಿ ಎನ್ ಮೀನಾ ನಾಗೇಶ್ವರ ಅವರು ಆದೇಶ ಘೋಷಣೆ ಮಾಡಿದ್ದಾರೆ
ಮೈಸೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿರುವುದರಿಂದ ಮೈಸೂರು ಜಿಲ್ಲೆಯಲ್ಲಿರುವಂತ ಕೆಲ ಖಾಸಗಿ ಕಾಲೇಜುಗಳಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗ್ರತ ಕ್ರಮವಾಗಿ ಜಿಲ್ಲಾಧಿಕಾರಿಗಳು ಮೇ 27ನೇ ತಾರೀಖಿನಂದು ರಜೆ ಘೋಷಣೆ ಮಾಡಿದ್ದಾರೆ
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಇತರ ಘಟನೆಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
Metro Recruitment 2025: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ