Rain Alert May 31: ಭಾರಿ ಮಳೆ ಶಾಲಾ ಕಾಲೇಜುಗಳು ರಜೆ..
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಶುಕ್ರವಾರ ಮತ್ತು ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ..
ಹೌದು ಸ್ನೇಹಿತರೆ ಮುಂಗಾರು ಮಳೆ ಈಗಾಗಲೇ ಆರಂಭವಾಗಿದ್ದು ನಮ್ಮ ಕರ್ನಾಟಕದಲ್ಲಿ ಇದೀಗ ಕಳೆದ ಒಂದು ವಾರಗಳಿಂದ ಭಾರಿ ಮಳೆ ಆಗುತ್ತಿದೆ ಆದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಹೇಳಬಹುದು ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಇಬ್ಬರು ಮರಣ ಹೊಂದಿದ್ದಾರೆ ಹಾಗೂ ನಮ್ಮ ಕರ್ನಾಟಕದ ಅತ್ಯಂತ ಮಳೆಯಿಂದಾಗಿ ಇಲ್ಲಿವರೆಗೂ ಸುಮಾರು ಐದು ಜನ ಮರಣ ಹೊಂದಿದ್ದಾರೆ..
ಇಷ್ಟೇ ಅಲ್ಲದೆ ಮಲೆನಾಡು ಭಾಗಗಳಲ್ಲಿ ಇನ್ನು ಮುಂದಿನ ಮೇ 31ರವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ ಇದರ ಜೊತೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ..
ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಅಲ್ಲಿನ ಜಿಲ್ಲಾಧಿಕಾರಿ ಕೆ ವಿದ್ಯಾಕುಮಾರಿಯವರು ಉಡುಪಿ ಜಿಲ್ಲೆಯ ಜನತಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಒಂದನೇ ತರಗತಿಯಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅಂದರೆ ಹತ್ತನೇ ತರಗತಿಯವರೆಗೆ ರಜೆ ಘೋಷಿಸಲಾಗಿದೆ..
ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗಳು ಎಂದಿನಂತೆ ನಡೆಯಲಿದ್ದು ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ..
ಹೌದು ಸ್ನೇಹಿತರೆ ಉಡುಪಿ ಜಿಲ್ಲೆಯಲ್ಲಿ ಗುರುವಾರ ರಾತ್ರಿಯಿಂದಲೇ ಮಳೆ ಭರ್ಜರಿಯಾಗಿ ಸುರಿಯುತ್ತಿದೆ ಇದರಿಂದ ಉಡುಪಿ ನಗರದಲ್ಲಿ ವಿವಿಧ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಹಾಗಾಗಿ ಉಡುಪಿ ಜಿಲ್ಲೆಯಲ್ಲಿ ಇರುವಂತ ಅಂಗನವಾಡಿ ಕೇಂದ್ರ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
jio recharge plan: ಕೇವಲ 198 ರೂಪಾಯಿಗೆ ಪ್ರತಿದಿನ 2G ಡೇಟಾ & ಅನ್ಲಿಮಿಟೆಡ್ 5G ಡೇಟಾ ನೀಡುವ ರಿಚಾರ್ಜ್ ಯೋಜನೆ