Ration Card New Update: ರೇಷನ್ ಕಾರ್ಡ್ ದಾರರಿಗೆ ಏಪ್ರಿಲ್ 30ರ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಇಲ್ಲಿದೆ ನೋಡಿ ವಿವರ

Ration Card New Update: ರೇಷನ್ ಕಾರ್ಡ್ ದಾರರಿಗೆ ಏಪ್ರಿಲ್ 30ರ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಇಲ್ಲಿದೆ ನೋಡಿ ವಿವರ

ನಮಸ್ಕಾರ ಸ್ನೇಹಿತರೆ ರೇಷನ್ ಕಾರ್ಡ್ ಅಥವಾ ಪಂಡಿತರ ಚೀಟಿ ಇದ್ದ ಕುಟುಂಬಗಳಿಗೆ ಇದೀಗ ರಾಜ್ಯ ಸರ್ಕಾರ ಮುಖ್ಯ ಆದೇಶ ಹೊರಡಿಸಿದೆ ಅದು ಏನು ಅಂದರೆ ಕಡ್ಡಾಯವಾಗಿ ಏಪ್ರಿಲ್ 30ರ ಒಳಗಡೆ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಈಕೆ ವೈ ಸಿ ಮಾಡಿಸಬೇಕು ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಇದೀಗ ಹೊಸ ಆದೇಶ ಬಿಡುಗಡೆ ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದೆ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನವನ್ನು ಆದಷ್ಟು ರೇಷನ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ಶೇರ್ ಮಾಡಿ

ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

 

ರೇಷನ್ ಕಾರ್ಡ್ (Ration Card New Update)..?

ಹೌದು ಸ್ನೇಹಿತರೆ ಇವತ್ತು ರೇಷನ್ ಕಾರ್ಡ್ ಎಂಬುದು ಎಷ್ಟು ಮುಖ್ಯವಾಗಿದೆ ಎಂದರೆ ಇದು ಸರಕಾರದ ಹಲವಾರು ಸಬ್ಸಿಡಿ ಯೋಜನೆಗಳನ್ನು ಪಡೆಯಲು ನೆರವಾಗುತ್ತದೆ ಇದರ ಜೊತೆಗೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಉಚಿತ ಅಕ್ಕಿ ಹಾಗೂ ಮನೆಗೆ ಬೇಕಾಗುವಂತಹ ಸರಕು ಸಾಮಗ್ರಿಗಳು ಅಂದರೆ ಸಕ್ಕರೆ ಹಾಗೂ ಎಣ್ಣೆ ಮತ್ತು ಇತರ ಅಗತ್ಯ ವಸ್ತುಗಳ ಸಬ್ಸಿಡಿ ದರದಲ್ಲಿ ಆಹಾರ ಇಲಾಖೆ ನ್ಯಾಯಬೆಲೆ ಅಂಗಡಿಗಳ ಮೂಲಕ ರೇಷನ್ ಕಾರ್ಡ್ ಹೊಂದಿದವರಿಗೆ ನೀಡುತ್ತಿದೆ ಹಾಗಾಗಿ ರೇಷನ್ ಕಾರ್ಡ್ ಇವತ್ತು ತುಂಬಾ ಮಹತ್ವ ಪಡೆದುಕೊಂಡ ದಾಖಲೆಯಾಗಿದೆ

Ration Card New Update
Ration Card New Update

 

WhatsApp Group Join Now
Telegram Group Join Now       

ಅಲ್ಲದೆ ನಿಮ್ಮ ಹತ್ತಿರ ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಇದ್ದರೆ ನೀವು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಬರೋಬ್ಬರಿ 4000 ಇಂದ 5000 ವರೆಗೆ ನೇರ ಲಾಭವನ್ನು ಪ್ರತಿ ತಿಂಗಳು ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ಪಡೆದುಕೊಳ್ಳಬಹುದು ಆದ್ದರಿಂದ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಹಾಗೂ ಹೊಸ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದಾರೆ.!

sslc ಪರೀಕ್ಷೆ ಫಲಿತಾಂಶ ಬಿಡುಗಡೆ ದಿನಾಂಕ ಪ್ರಕಟಣೆ.! ಇಲ್ಲಿದೆ ನೋಡಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬಿಡುಗಡೆಯ ಸಮಯ ಮತ್ತು ದಿನಾಂಕ ವಿವರ 

ಕರ್ನಾಟಕ ರಾಜ್ಯ ಸರ್ಕಾರ ಇದೀಗ ರೇಷನ್ ಕಾರ್ಡ್ ದುರುಪಯೋಗ ತಡೆಗಟ್ಟಲು ಹಾಗೂ ನಕಲಿ ರೇಷನ್ ಕಾರ್ಡ್ ಗುರುತಿಸಲು ರಾಜ್ಯ ಸರ್ಕಾರ ಇದೀಗ ಹೊಸ ಆದೇಶ ಜಾರಿಗೆ ತಂದಿದೆ ಅದು ಏನು ಅಂದರೆ ಕಡ್ಡಾಯವಾಗಿ ಏಪ್ರಿಲ್ 30ನೇ ತಾರೀಖಿನ ಒಳಗಡೆ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಈ ಕೆವೈಸಿ ಮಾಡಿಸಬೇಕು ಇದಕ್ಕೆ ಸಂಬಂಧಿಸಿದೆ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ

 

WhatsApp Group Join Now
Telegram Group Join Now       

E-KYC ಮಾಡಿಸುವುದು ಕಡ್ಡಾಯ (Ration Card New Update).?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಇದೀಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಸುಮಾರು 30 ಲಕ್ಷಕ್ಕಿಂತ ಹೆಚ್ಚು ಅಕ್ರಮ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಪಡೆದುಕೊಂಡ ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಗಳನ್ನು ಈಗಾಗಲೇ ಗುರುತಿಸಿದೆ ಹಾಗೂ ಈ ಅಕ್ರಮ ರೇಷನ್ ಕಾರ್ಡ್ ಗಳನ್ನು ಇನ್ನಷ್ಟು ನಿಖರವಾಗಿ ಪತ್ತೆ ಹಚ್ಚಲು ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ಕಡ್ಡಾಯವಾಗಿ 30 ಏಪ್ರಿಲ್ 2025 ರ ಒಳಗಡೆ E-KYC ಮಾಡಿಸಲು ಸೂಚನೆ ಮಾಡಿದೆ

ಹಾಗಾಗಿ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ನೀವು ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಕುಟುಂಬದ ಸದಸ್ಯರಿಗೆ E-KYC ಮಾಡಿಸಿ.!

 

E-KYC ಮಾಡಿಸುವುದು ಹೇಗೆ ಮತ್ತು ಬೇಕಾಗುವ ದಾಖಲಾತಿಗಳು (Ration Card New Update).?

ಸ್ನೇಹಿತರೆ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಸದಸ್ಯರಿಗೆ E-kyc ಮಾಡಿಸಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ e-kyc ಮಾಡಿಸಬಹುದು.! ಹಾಗಾಗಿ ಈಕೆವೈಸಿ ಮಾಡಿಸಲು ನಿಮ್ಮ ರೇಷನ್ ಕಾರ್ಡ್ ಪ್ರತಿ ಮತ್ತು ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರ ಆಧಾರ್ ಕಾರ್ಡ್ ತೆಗೆದುಕೊಂಡು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ

ನ್ಯಾಯಬೆಲೆ ಅಂಗಡಿಯಲ್ಲಿ ಬೆರಳಚ್ಚು ಅಥವಾ ಬಯೋಮೆಟ್ರಿಕ್ ಪಡೆಯುವುದರ ಮೂಲಕ ರೇಷನ್ ಕಾರ್ಡ್ ನಲ್ಲಿ ಈ ಕೆವೈಸಿ ಮಾಡಿಕೊಳ್ಳಲಾಗುತ್ತದೆ

 

E-KYC ಮಾಡಿಸದೇ ಇದ್ದರೆ ಏನು ಆಗುತ್ತದೆ (Ration Card New Update).?

ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರಿಗೆ ಈ ಕೆವೈಸಿ ಮಾಡಿಸದೆ ಇದ್ದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರನ್ನು ತೆಗೆದು ಹಾಕಲಾಗುತ್ತದೆ ಮತ್ತು ನಿಮ್ಮ ರೇಷನ್ ಕಾರ್ಡ್ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಬಹುದು ಹಾಗಾಗಿ ಕೂಡಲೇ ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ಗೆ ಸಂಬಂಧಿಸಿದ ekyc ಮಾಡಿಸಿ

ಸ್ನೇಹಿತರೆ ಇದೇ ರೀತಿ ನಿಮಗೆ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕರ್ನಾಟಕದಲ್ಲಿ ಜಾರಿಗೆ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದೀರಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಮ್ ಚಾನೆಲ್ ಸೇರಿಕೊಳ್ಳಿ

2 thoughts on “Ration Card New Update: ರೇಷನ್ ಕಾರ್ಡ್ ದಾರರಿಗೆ ಏಪ್ರಿಲ್ 30ರ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಇಲ್ಲಿದೆ ನೋಡಿ ವಿವರ”

Leave a Comment